24.1 C
New York
13 September 2025
Karnataka

ನಾಗರಹೊಳೆ: ವನ್ಯಪ್ರಾಣಿಗಳ ಬೇಟೆಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ, ಮೂವರು ಪರಾರಿ!

ಏಪ್ರಿಲ್ -12-2024 – swabhimananews

ಹುಣಸೂರು: ನಾಗರಹೊಳೆ ಉದ್ಯಾನವನದಲ್ಲಿವ ವನ್ಯಜೀವಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಕಳ್ಳ ಬೇಟೆಗಾರರ ತಂಡವನ್ನು ಅರಣ್ಯ ಸಿಬ್ಬಂದಿಗಳು ಸಿನಿಮೀಯಾ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಿ ಅಯುಧ ಸಹಿತ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರೆ, ಮೂವರು ಪರಾರಿಯಾಗಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಲ್ವೇರಿ ಗ್ರಾಮದ ಎಂ.ಕಾವೇರಪ್ಪ ಕೆ.ಕೆ, ಕೋತೂರಿನ ಆಕರ್ಷ.ವಿ.ಆರ್ ಬಂಧಿತ ಆರೋಪಿಗಳು. ಕೃತ್ಯ ನಡೆಸಲು ಬಳಸಿದ್ದ ಓಮಿನಿ ಕಾರು, ಎಸ್.ಬಿ.ಬಿ.ಎಲ್ ಒಂಟಿ ನಳಿಕೆ ಬಂದೂಕು, ಚೂರಿ, ಕತ್ತಿ, ಮೊಬೈಲ್-ಸಿಮ್‌ಕಾರ್ಡ್ ವಶಪಡಿಸಿಕೊಂಡಿದ್ದಾರೆ. ಕೊತೂರಿನ ಬೋಪಣ್ಣ, ಅಭಿ, ರಂಜು ಒಂಟಿ ನಳಿಕೆ ಬಂದೂಕು ಹಾಗೂ ಕಾಡತೂಸುಗಳೊಂದಿಗೆ ಪರಾರಿಯಾಗಿದ್ದಾರೆ.

Swabhimananews

Related posts

ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ದ ಎಫ್ಐಆರ್.

Swabhimana News Desk

ದಲಿತರ ನಿಧಿ ದುರ್ಬಳಕೆ ಕಾಂಗ್ರೆಸ್ ಸರಕಾರದ ವಿರುದ್ಧ.ಹೋರಾಟ.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಉಡುಪಿ ಜಿಲ್ಲೆ. ಮತ್ತು ದಲಿತ ಸಂಘರ್ಷ ಸಮಿತಿ
ಭೀಮ ವಾದ (ರಿ) ಉಡುಪಿ ಜಿಲ್ಲೆ.

Swabhimana News Desk

ಕೇಸ್ ಖುಲಾಸೆ ಮಾಡಿಕೊಡಲು ಲಂಚ : ಲೋಕಾಯುಕ್ತ ಬಲೆಗೆ ಬಿದ್ದ ಹೆಡ್‌ ಕಾನ್‌ಸ್ಟೇಬಲ್‌.

Swabhimana News Desk

Leave a Comment