23.3 C
New York
12 August 2026
Karnataka

ನಾಗರಹೊಳೆ: ವನ್ಯಪ್ರಾಣಿಗಳ ಬೇಟೆಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ, ಮೂವರು ಪರಾರಿ!

ಏಪ್ರಿಲ್ -12-2024 – swabhimananews

ಹುಣಸೂರು: ನಾಗರಹೊಳೆ ಉದ್ಯಾನವನದಲ್ಲಿವ ವನ್ಯಜೀವಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಕಳ್ಳ ಬೇಟೆಗಾರರ ತಂಡವನ್ನು ಅರಣ್ಯ ಸಿಬ್ಬಂದಿಗಳು ಸಿನಿಮೀಯಾ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಿ ಅಯುಧ ಸಹಿತ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರೆ, ಮೂವರು ಪರಾರಿಯಾಗಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಲ್ವೇರಿ ಗ್ರಾಮದ ಎಂ.ಕಾವೇರಪ್ಪ ಕೆ.ಕೆ, ಕೋತೂರಿನ ಆಕರ್ಷ.ವಿ.ಆರ್ ಬಂಧಿತ ಆರೋಪಿಗಳು. ಕೃತ್ಯ ನಡೆಸಲು ಬಳಸಿದ್ದ ಓಮಿನಿ ಕಾರು, ಎಸ್.ಬಿ.ಬಿ.ಎಲ್ ಒಂಟಿ ನಳಿಕೆ ಬಂದೂಕು, ಚೂರಿ, ಕತ್ತಿ, ಮೊಬೈಲ್-ಸಿಮ್‌ಕಾರ್ಡ್ ವಶಪಡಿಸಿಕೊಂಡಿದ್ದಾರೆ. ಕೊತೂರಿನ ಬೋಪಣ್ಣ, ಅಭಿ, ರಂಜು ಒಂಟಿ ನಳಿಕೆ ಬಂದೂಕು ಹಾಗೂ ಕಾಡತೂಸುಗಳೊಂದಿಗೆ ಪರಾರಿಯಾಗಿದ್ದಾರೆ.

Swabhimananews

Related posts

ಎಸ್‍ಸಿ-ಎಸ್‍ಟಿ ಮೀಸಲು ಹಣ ಬಳಕೆಗೆ ಪಂಚತಂತ್ರ-2 ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

Swabhimana News Desk

Milk Price Rise : ಗ್ರಾಹಕರಿಗೆ ಬರೆ, ಹಾಲಿನ ದರ 5 ರೂ. ಹೆಚ್ಚಳ

Swabhimana News Desk

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

Swabhimana News Desk

Leave a Comment