9.3 C
New York
19 April 2026
Karnataka

ನಾಗರಹೊಳೆ: ವನ್ಯಪ್ರಾಣಿಗಳ ಬೇಟೆಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ, ಮೂವರು ಪರಾರಿ!

ಏಪ್ರಿಲ್ -12-2024 – swabhimananews

ಹುಣಸೂರು: ನಾಗರಹೊಳೆ ಉದ್ಯಾನವನದಲ್ಲಿವ ವನ್ಯಜೀವಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಕಳ್ಳ ಬೇಟೆಗಾರರ ತಂಡವನ್ನು ಅರಣ್ಯ ಸಿಬ್ಬಂದಿಗಳು ಸಿನಿಮೀಯಾ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಿ ಅಯುಧ ಸಹಿತ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರೆ, ಮೂವರು ಪರಾರಿಯಾಗಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಲ್ವೇರಿ ಗ್ರಾಮದ ಎಂ.ಕಾವೇರಪ್ಪ ಕೆ.ಕೆ, ಕೋತೂರಿನ ಆಕರ್ಷ.ವಿ.ಆರ್ ಬಂಧಿತ ಆರೋಪಿಗಳು. ಕೃತ್ಯ ನಡೆಸಲು ಬಳಸಿದ್ದ ಓಮಿನಿ ಕಾರು, ಎಸ್.ಬಿ.ಬಿ.ಎಲ್ ಒಂಟಿ ನಳಿಕೆ ಬಂದೂಕು, ಚೂರಿ, ಕತ್ತಿ, ಮೊಬೈಲ್-ಸಿಮ್‌ಕಾರ್ಡ್ ವಶಪಡಿಸಿಕೊಂಡಿದ್ದಾರೆ. ಕೊತೂರಿನ ಬೋಪಣ್ಣ, ಅಭಿ, ರಂಜು ಒಂಟಿ ನಳಿಕೆ ಬಂದೂಕು ಹಾಗೂ ಕಾಡತೂಸುಗಳೊಂದಿಗೆ ಪರಾರಿಯಾಗಿದ್ದಾರೆ.

Swabhimananews

Related posts

ಹೆಚ್‌.ಡಿ. ರೇವಣ್ಣ , ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ.ಪ್ರಕರಣ ದಾಖಲು!

Swabhimana News Desk

ಬೆಂಗಳೂರು: ಆರೋಪಿಯೊಬ್ಬರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನಿನ ಪ್ರತಿಯನ್ನು ಹರಿದು, ನೆಲಕ್ಕೆ ಎಸೆದು, ಜಾಮೀನು ಮಂಜೂರು ಮಾಡಿದ ಸೆಷನ್ಸ್ ನ್ಯಾಯಾಧೀಶರನ್ನು ನಿಂದಿಸಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಆರೋಪದ ಮೇಲೆ ಇನ್ಸ್‌ಪೆಕ್ಟರ್ ಹರೀಶ್ ವಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

Swabhimana News Desk

ದಲಿತರಿಗೆ ವಂಚನೆ ಮಾಡಿದ ಕಾಂಗ್ರೆಸ್ ಸರಕಾರ.ನೈತಿಕ ಹೊಣೆ ಹೊತ್ತು. ಸಮಾಜಕಲ್ಯಾಣ ಸಚೀವ ಡಾ.ಹೆಚ್ ಸಿ ಮಹದೇವಪ್ಪ ರಾಜಿನಾಮೆಗೆ RPIK ಮತ್ತು ಕದಸಂಸ ಭೀಮವಾದ ಆಗ್ರಹ.

Swabhimana News Desk

Leave a Comment