16 December 2025
Karnataka

ನಾಗರಹೊಳೆ: ವನ್ಯಪ್ರಾಣಿಗಳ ಬೇಟೆಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ, ಮೂವರು ಪರಾರಿ!

ಏಪ್ರಿಲ್ -12-2024 – swabhimananews

ಹುಣಸೂರು: ನಾಗರಹೊಳೆ ಉದ್ಯಾನವನದಲ್ಲಿವ ವನ್ಯಜೀವಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಕಳ್ಳ ಬೇಟೆಗಾರರ ತಂಡವನ್ನು ಅರಣ್ಯ ಸಿಬ್ಬಂದಿಗಳು ಸಿನಿಮೀಯಾ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಿ ಅಯುಧ ಸಹಿತ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರೆ, ಮೂವರು ಪರಾರಿಯಾಗಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಲ್ವೇರಿ ಗ್ರಾಮದ ಎಂ.ಕಾವೇರಪ್ಪ ಕೆ.ಕೆ, ಕೋತೂರಿನ ಆಕರ್ಷ.ವಿ.ಆರ್ ಬಂಧಿತ ಆರೋಪಿಗಳು. ಕೃತ್ಯ ನಡೆಸಲು ಬಳಸಿದ್ದ ಓಮಿನಿ ಕಾರು, ಎಸ್.ಬಿ.ಬಿ.ಎಲ್ ಒಂಟಿ ನಳಿಕೆ ಬಂದೂಕು, ಚೂರಿ, ಕತ್ತಿ, ಮೊಬೈಲ್-ಸಿಮ್‌ಕಾರ್ಡ್ ವಶಪಡಿಸಿಕೊಂಡಿದ್ದಾರೆ. ಕೊತೂರಿನ ಬೋಪಣ್ಣ, ಅಭಿ, ರಂಜು ಒಂಟಿ ನಳಿಕೆ ಬಂದೂಕು ಹಾಗೂ ಕಾಡತೂಸುಗಳೊಂದಿಗೆ ಪರಾರಿಯಾಗಿದ್ದಾರೆ.

Swabhimananews

Related posts

IT. ದಾಳಿ 4.8 ಕೋಟಿ ರೂಪಾಯಿ ಬಿಜೆಪಿ ಅಭ್ಯರ್ಥಿ ಸುಧಾಕರ್ ವಿರುದ್ಧ ಪ್ರಕರಣ ದಾಖಲು.

Swabhimana News Desk

ಕಾಂಗ್ರೆಸ್ ಸರಕಾರ ದಲಿತರ ನಿಧಿಯನ್ನು ದುರ್ಬಳಕೆ ಮಾಡಿರುವುದನ್ನು ಉನ್ನತ ಮಟ್ಟದ ತನಿಖೆ ನಡೆಸುವಂತೆ. ಆಗ್ರಹಿಸಿ ಕ ದ ಸಂ ಸ ಭೀಮವಾದ ಮತ್ತು RPIK ವತಿಯಿಂದ ರಾಜ್ಯಪಾಲಾರಿಗೆ ದೂರು.

Swabhimana News Desk

Milk Price Rise : ಗ್ರಾಹಕರಿಗೆ ಬರೆ, ಹಾಲಿನ ದರ 5 ರೂ. ಹೆಚ್ಚಳ

Swabhimana News Desk

Leave a Comment