23 July 2026
Coastal

ಮಾಜಿ ಶಾಸಕ ಬಸವರಾಜ್ ಅವರನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

ಏಪ್ರಿಲ್ -23-2024 swabhimananews

ಕೋಟ: ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸತತವಾಗಿ ಗೆಲುವು ದಾಖಲಿಸಿಕೊಂಡ ಶಾಸಕರು ಬಸವರಾಜ್ ಪೂಜಾರಿಯವರನ್ನು , ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಭೇಟಿಯಾಗಿ ಕುಶಲೋಪಚಾರ ನಡೆಸಿದರು.

ಇಂದಿನ ರಾಜಕೀಯ ವ್ಯವಸ್ಥೆ ಮತ್ತು ಅಂದಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ ಬಸವರಾಜ್ ಮುಂದೆ ತಾವು ಗೆದ್ದು ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುವಂತೆ ಶುಭ ಕೋರಿದರು.

Related posts

ಅಕ್ರಮ ಮರಳು ಅಡ್ಡೆಗೆ ಮಂಗಳೂರು ಗಣಿ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಎಂಬ ದಿಟ್ಟ ಮಹಿಳಾ ಅಧಿಕಾರಿಯ ಮಿಂಚಿನ ದಾಳಿ; 20 ಇಂಜಿನ್ ಮತ್ತು ಗ್ಯಾಸ್ ಸಿಲಿಂಡರ್ ಸಹಿತ ಬೋಟ್‌ಗಳ ವಶ.

Swabhimana News Desk

ಹಿರಿಯಡ್ಕದಲ್ಲಿ ಬಯಲಾಯಿತು ಟಿಂಬರ್ ಮಾಫಿಯಾ.ಕೋಟಿ ಕೋಟಿ ಮೌಲ್ಯದ ಮರಗಳ್ಳ ಸಾಗಾಣಿಕೆಯ ಹಿಂದೆ ಉಡುಪಿ RFO, ಹಿಂದಿನ DRFO, beet forest ಕೈವಾಡ ಶಂಕೆ..!

Swabhimana News Desk

ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ.

Swabhimana News Desk

Leave a Comment