7.3 C
New York
21 April 2026
Coastal

ಮಾಜಿ ಶಾಸಕ ಬಸವರಾಜ್ ಅವರನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

ಏಪ್ರಿಲ್ -23-2024 swabhimananews

ಕೋಟ: ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸತತವಾಗಿ ಗೆಲುವು ದಾಖಲಿಸಿಕೊಂಡ ಶಾಸಕರು ಬಸವರಾಜ್ ಪೂಜಾರಿಯವರನ್ನು , ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಭೇಟಿಯಾಗಿ ಕುಶಲೋಪಚಾರ ನಡೆಸಿದರು.

ಇಂದಿನ ರಾಜಕೀಯ ವ್ಯವಸ್ಥೆ ಮತ್ತು ಅಂದಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ ಬಸವರಾಜ್ ಮುಂದೆ ತಾವು ಗೆದ್ದು ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುವಂತೆ ಶುಭ ಕೋರಿದರು.

Related posts

ಮೂವತ್ತಮೂರು ಎಕರೆ ಕೆರೆ ಈವಾಗ ಇರೋದು ಬರೀ ಇಪ್ಪತ್ತ ಮೂರು ಎಕರೆ.!

Swabhimana News Desk

ಬ್ರಹ್ಮಾವರ ತಾಲೂಕಿನಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ.

Swabhimana News Desk

ಬೋಧಿಸತ್ವ ಬುದ್ಧವಿಹಾರ. ಹಾವಂಜೆಯಲ್ಲಿ ಧಮ್ಮಚಕ್ಕ ಪವತ್ತನ ದಿನಾಚರಣೆ.

Swabhimana News Desk

Leave a Comment