-4.7 C
New York
24 February 2026
Coastal

ಮಾಜಿ ಶಾಸಕ ಬಸವರಾಜ್ ಅವರನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

ಏಪ್ರಿಲ್ -23-2024 swabhimananews

ಕೋಟ: ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸತತವಾಗಿ ಗೆಲುವು ದಾಖಲಿಸಿಕೊಂಡ ಶಾಸಕರು ಬಸವರಾಜ್ ಪೂಜಾರಿಯವರನ್ನು , ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಭೇಟಿಯಾಗಿ ಕುಶಲೋಪಚಾರ ನಡೆಸಿದರು.

ಇಂದಿನ ರಾಜಕೀಯ ವ್ಯವಸ್ಥೆ ಮತ್ತು ಅಂದಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ ಬಸವರಾಜ್ ಮುಂದೆ ತಾವು ಗೆದ್ದು ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುವಂತೆ ಶುಭ ಕೋರಿದರು.

Related posts

ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಅನೇಕ ಬ್ಯಾಂಕ್, ಕೋಆಪರೇಟಿವ್ ಸೊಸೈಟಿಗೆ ವಂಚನೆ.ಕೆಲವು ಆರೋಪಿಗಳ ನ್ಯಾಯಾಂಗ ಬಂಧನ.

Swabhimana News Desk

ಬಾಬಾ ಸಾಹೇಬ್ ಡಾ .ಬಿ ಆರ್ ಅಂಬೇಡ್ಕರ್ ರವರ ಹೋರಾಟ ವಿಶ್ವಕ್ಕೆ ಮಾದರಿ ಡಾ. ಏಕಾಂತಗಿರಿ

Swabhimana News Desk

ಬಾಬಸಾಹೇಬ್ ಅಂಬೇಡ್ಕರ್ ರವರನ್ನು ಸ್ವಾರ್ಥಕ್ಕಾಗಿ ಬಳಸುವುದು ದೇಶದ್ರೋಹಕ್ಕೆ ಸಮಾನ ದಲಿತ ಮುಖಂಡ ಶೇಖರ್ ಹಾವಂಜೆ !!

Swabhimana News Desk

Leave a Comment