17 September 2026
Coastal

ಮಾಜಿ ಶಾಸಕ ಬಸವರಾಜ್ ಅವರನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

ಏಪ್ರಿಲ್ -23-2024 swabhimananews

ಕೋಟ: ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸತತವಾಗಿ ಗೆಲುವು ದಾಖಲಿಸಿಕೊಂಡ ಶಾಸಕರು ಬಸವರಾಜ್ ಪೂಜಾರಿಯವರನ್ನು , ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಭೇಟಿಯಾಗಿ ಕುಶಲೋಪಚಾರ ನಡೆಸಿದರು.

ಇಂದಿನ ರಾಜಕೀಯ ವ್ಯವಸ್ಥೆ ಮತ್ತು ಅಂದಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ ಬಸವರಾಜ್ ಮುಂದೆ ತಾವು ಗೆದ್ದು ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುವಂತೆ ಶುಭ ಕೋರಿದರು.

Related posts

ಮೂಲ ನಿವಾಸಿ ನಾಗ ಜನಾಂಗದ ಸ್ಮರಣಾರ್ಥವಾಗಿ ನಾಗರ ಪಂಚಮಿ ಆಚರಣೆ, ವಿಶೇಷ ಚೇತನರಿಗೆ ಹಾಲು, ಹಣ್ಣು, ಸಿಹಿ ತಿಂಡಿ ವಿತರಣೆ.

RPIK,ಕದಸಂಸ. ಭೀಮವಾದ ಉಡುಪಿ ಜಿಲ್ಲೆ. ಇದರ ವತಿಯಿಂದ ಮೀಸಲಾತಿಯ ಜನಕ ಛತ್ರಪತಿ ಶಾಹು ಮಹಾರಾಜ್ ಜಯಂತಿ.ಆಚರಣೆ

Swabhimana News Desk

ಮಣಿಪಾಲ: ವೇಶ್ಯಾವಾಟಿಕೆ ದಂಧೆ – ಇಬ್ಬರ ಬಂಧನ,ಐವರು ಯುವತಿಯರ ರಕ್ಷಣೆ, ವೇಶ್ಯಾವಾಟಿಕೆ ಕಿಂಗ್ ಪಿನ್ ಖಾಲಿದ್ ಬಂಧನಕ್ಕೆ ವ್ಯಾಪಕ ಶೋಧ!

Swabhimana News Desk

Leave a Comment