6 January 2026
Coastal

ಮಾಜಿ ಶಾಸಕ ಬಸವರಾಜ್ ಅವರನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

ಏಪ್ರಿಲ್ -23-2024 swabhimananews

ಕೋಟ: ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸತತವಾಗಿ ಗೆಲುವು ದಾಖಲಿಸಿಕೊಂಡ ಶಾಸಕರು ಬಸವರಾಜ್ ಪೂಜಾರಿಯವರನ್ನು , ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಭೇಟಿಯಾಗಿ ಕುಶಲೋಪಚಾರ ನಡೆಸಿದರು.

ಇಂದಿನ ರಾಜಕೀಯ ವ್ಯವಸ್ಥೆ ಮತ್ತು ಅಂದಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ ಬಸವರಾಜ್ ಮುಂದೆ ತಾವು ಗೆದ್ದು ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುವಂತೆ ಶುಭ ಕೋರಿದರು.

Related posts

ಬೋಧಿಸತ್ವ ಬುದ್ಧ ವಿಹಾರದಲ್ಲಿ ಅಂಬೇಡ್ಕರ್ ಧಮ್ಮ ದೀಕ್ಷಾ ದಿನಾಚರಣೆ.

Swabhimana News Desk

ಸಿದ್ಧಾಂತಗಳ ಪಾಲನೆಯಿಂದ ಸದೃಢ ಹೋರಾಟ ಸಾಧ್ಯ  ಚೇತನ್.ಅಹಿಂಸಾ

Swabhimana News Desk

ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಭೋಧಿಸತ್ವ ದಲ್ಲಿ. ಅಂಬೇಡ್ಕರ್ ರವರ 133 ನೇ ಜಯಂತಿ ಆಚರಣೆ ಮತ್ತು ಭೀಮವಾದ ಮತ್ತು ಹಾವಂಜೆ ಗ್ರಾಮಪಂಚಾಯತ್ ಸಹಯೋಗದಲ್ಲಿ ಮತದಾನ ಜಾಗೃತಿ ಅಭಿಯಾನ ಮತ್ತು ಪ್ರತಿಜ್ಞಾ ಸ್ವೀಕಾರ ನೆರವೇರಿತು.

Swabhimana News Desk

Leave a Comment