10.8 C
New York
8 March 2026
Coastal

ಮಾಜಿ ಶಾಸಕ ಬಸವರಾಜ್ ಅವರನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

ಏಪ್ರಿಲ್ -23-2024 swabhimananews

ಕೋಟ: ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸತತವಾಗಿ ಗೆಲುವು ದಾಖಲಿಸಿಕೊಂಡ ಶಾಸಕರು ಬಸವರಾಜ್ ಪೂಜಾರಿಯವರನ್ನು , ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಭೇಟಿಯಾಗಿ ಕುಶಲೋಪಚಾರ ನಡೆಸಿದರು.

ಇಂದಿನ ರಾಜಕೀಯ ವ್ಯವಸ್ಥೆ ಮತ್ತು ಅಂದಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ ಬಸವರಾಜ್ ಮುಂದೆ ತಾವು ಗೆದ್ದು ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುವಂತೆ ಶುಭ ಕೋರಿದರು.

Related posts

ಉಡುಪಿಯಲ್ಲಿ.ಅಕ್ರಮವಾಣಿಜ್ಯ/ವಸತಿ ಕಟ್ಟಡಗಳದ್ದೇ ಕಾರುಬಾರು.ಯಾವ ದಕ್ಷ ಅಧಿಕಾರಿಯನ್ನು ಕೇರ್ ಮಾಡದ ಅಕ್ರಮ ದಂಧೆಕೋರರು.

Swabhimana News Desk

ಮೊಬೈಲ್ ವಿಷಯದಲ್ಲಿ ಗಂಡ ಹೆಂಡತಿ ಜಗಳ ಪತ್ನಿಯ ಕೊಲೆ.

Swabhimana News Desk

ಪೆರ್ಡೂರು ಬಿಜೆಪಿ ಮುಖಂಡ, ವೈನ್ ಶಾಪ್ ಮಾಲೀಕ ಸುಭಾಷ್ ಹೆಗ್ಡೆ ಯಿಂದ ವಯೋವೃದ್ಧರ ಮೇಲೆ ಹಲ್ಲೆ ಜೀವ ಬೆದರಿಕೆ ಪ್ರಕರಣ ದಾಖಲು

Swabhimana News Desk

Leave a Comment