9.3 C
New York
19 April 2026
Coastal

ಏ.23 ರಿಂದ 29 ರ ವರೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮ

ಏಪ್ರಿಲ್ -23-2024 swabhimananews

ಕಾರ್ಕಳ: ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ ‘ಪುಸ್ತಕ ಮನೆ’ಯಲ್ಲಿ ಏಪ್ರಿಲ್ 23 ರಿಂದ ಏಪ್ರಿಲ್ 29ರ ವರೆಗೆ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಆಯೋಜಿಸಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಎಲ್ಲಾ ಪುಸ್ತಕಗಳಿಗೂ 10 ರಿಂದ 50 ವರೆಗೆ ಶೇಕಡಾ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಜೊತೆಗೆ ಪ್ರತೀ ಖರೀದಿಯೊಂದಿಗೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ.
ಈ ಒಂದು ಕಾರ್ಯಕ್ರಮದಲ್ಲಿ ಎಲ್ಲ ಮಾಧ್ಯಮ ಮಿತ್ರರು ಪಾಲ್ಗೊಂಡು ‘ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಆಯೋಜಕರು ವಿನಂತಿಸಿದ್ದಾರೆ.

Related posts

ಡೀಲ್ ಚೈತ್ರಾಳ‌ ಸುಳಿವು  ಸಿಸಿಬಿ ಗೆ ಕೊಟ್ಟಿದ್ದೆ ಹಿಂದೂ ಸಂಘಟನೆಯ ಕಾರ್ಯಕರ್ತರು.!

Swabhimana News Desk

ಮೂಲ ನಿವಾಸಿ ನಾಗ ಜನಾಂಗದ ಸ್ಮರಣಾರ್ಥವಾಗಿ ನಾಗರ ಪಂಚಮಿ ಆಚರಣೆ, ವಿಶೇಷ ಚೇತನರಿಗೆ ಹಾಲು, ಹಣ್ಣು, ಸಿಹಿ ತಿಂಡಿ ವಿತರಣೆ.

ಹಿಂದೂ ಧರ್ಮದ ನಾಗರಪಂಚಮಿಯಂದು ಪೌಷ್ಟಿಕ ಆಹಾರವಾದ ಹಾಲು, ತುಪ್ಪ, ಜೇನುತುಪ್ಪ, ಹಣ್ಣುಹಂಪಲು ಗಳನ್ನು ನಿರ್ಜೀವ ಕಲ್ಲಿಗೆ ಎರೆದು ವ್ಯರ್ಥ ಮಾಡದೆ. ಜಿಲ್ಲಾದ್ಯಂತ ಇರುವ ಅಪೌಷ್ಟಿಕತೆಯಿಂದ ಬಳಲುತ್ತಿರುವವರಿಗೆ, ಅನಾಥರಿಗೆ, ವಿಶೇಷ ಚೇತನರಿಗೆ, ರೋಗಿಗಳಿಗೆ ನೀಡಿ.

Swabhimana News Desk

Leave a Comment