24 July 2026
Coastal

ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ ಇದರ ವತಿಯಿಂದ ಭಗವಾನ್ ಬುದ್ಧರ 2568 ನೇ ಜಯಂತಿ ಆಚರಣೆ.

ಮೇ -24-2024 swabhimananews

ಉಡುಪಿ ಜಿಲ್ಲೆಯ ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ ಇದರ ವತಿಯಿಂದ ದಿನಾಂಕ 23-05-2024 ರಂದು ಹಾವಂಜೆಯಲ್ಲಿರುವ ಬೋಧಿಸತ್ವ ಬುದ್ಧ ವಿಹಾರದಲ್ಲಿ ಉಡುಪಿ ಜಿಲ್ಲೆಯ ಹಿರಿಯ ಧಮ್ಮಾಚಾರಿ ಶಂಭು ಸುವರ್ಣ ರವರ ನೇತೃತ್ವದಲ್ಲಿ.

ಹಾಗೂ ಧಮ್ಮಾಚಾರಿಗಳಾದ ಮುರಳಿ ಮಾರ್ಪಳ್ಳಿ, ಪುಷ್ಪಾಕರ್ ಹಾಗೂ ಬೋಧಿಸತ್ವ ಬುದ್ಧ ಫೌಂಡೇಶನ್ ನ ಅಧ್ಯಕ್ಷರಾದ ಶೇಖರ್ ಹಾವಂಜೆ, ಕಾರ್ಯದರ್ಶಿ ಶರತ್, ಟ್ರಸ್ಟಿಗಳಾದ ವಿಠಲ್ ಹಾವಂಜೆ,ಪ್ರತಾಪ್ ಒಳಗುಡ್ಡೆರವರ ಉಪಸ್ಥಿತಿಯಲ್ಲಿ ಸಾಮೂಹಿಕ ಬುದ್ದವಂದನೆ, ಮೈತ್ರಿ ಧ್ಯಾನವನ್ನು ನಡೆಸಲಾಯಿತು.


ಸಂದರ್ಭದಲ್ಲಿ ಹಿರಿಯ ಉಪಾಸಕರಾದ ಪಕೀರಪ್ಪ ಮಾಸ್ತರ್ ಕುಟುಂಬ, ಧಮ್ಮಾಚಾರಿ ಶಂಭು ಸುವರ್ಣ ಮತ್ತು ಕುಟುಂಬ,ಧಮ್ಮಾಚಾರಿ ಮುರಳಿ ಮಾರ್ಪಳ್ಳಿ ಮತ್ತು ಕುಟುಂಬ, ಧಮ್ಮಾಚಾರಿ ಪುಷ್ಪಕರ್ ಮತ್ತು ಕುಟುಂಬ,ಮಹಾ ಉಪಾಸಕರಾದ ರವೀಂದ್ರ ಬಂಟಕಲ್ಲು ಮತ್ತು ಕುಟುಂಬ,ಉಪಾಸಕರಾದ ಪ್ರಕಾಶ್ ಬಿಬಿ ಮತ್ತು ಕುಟುಂಬ, ಉಪಾಸಕರಾದ ವಿಠ್ಠಲ್ ಸಾಲಿಕೇರಿ, ಮುತ್ತಕ್ಕ, ಸುಜಾತ, ರೂಪಾ,ಸುಮತಿ ,ಸುರೇಖಾ,


ಪೃಥ್ವಿ ಒಳಗುಡ್ಡೆ ಶ್ರೇಯಾ,ರಮೇಶ್ ಮಾಬಿಯಾನ್,ಮಹಾಬಲ, ಲೀಲಾ, ಪ್ರದೀಪ್,ನಾಗರಾಜ್ ಅಮ್ಮುಂಜೆ, ಸುರೇಶ್ ಅಮ್ಮುಂಜೆ, ಉದಯ ಕೋಟ್ಯಾನ್, ರತ್ನಾಕರ್ ಎಮ್, ದಿನೇಶ್ ಎನ್,ಸಂತೋಷ್,ಮಿಥುನ್ ಜೆ, ಶಶಿ ಅಮ್ಮುಂಜೆ,ರವಿಕಲಾ, ಸುಗಂಧಿ , ಮುದ್ದು,ನಾಥು, ಸುನಿತಾ, ಅಕ್ಷತಾ, ಬೇಬಿ, ಅಕ್ಷಯ್,

ಶಮಿತ್, ಸುಗುಣ ಬೆಳ್ಳಂಪಳ್ಳಿ,ಚಂದ್ರ ಬೆಳ್ಳಂಪಳ್ಳಿ, ಪೂರ್ಣಿಮಾ ಬೈರಂಪಳ್ಳಿ, ರಮೇಶ್ ನಾಯಕ್ ಹಾವಂಜೆ, ಪ್ರಜ್ವಲ್, ಮಾಸ್ಟರ್ ಭುವನ್, ಬೇಬಿ ಸನ್ನತಿ, ಬೇಬಿ ಗೌತಮಿ, ಸಾನ್ವಿ, ನಾರಾಯಣ,ಸುಶೀಲ ಹಾಗೂ ಅನೇಕರು ಉಪಸ್ಥಿತರಿದ್ದರು.

ಕೊನೆಯಲ್ಲಿ ವಿಠ್ಠಲ್ ಸಾಲಿಕೇರಿ ಮಾತನಾಡಿ ದಮ್ಮ ಯಾಕೆ ಬೇಕು, ಮತ್ತು ನಾನು ಹೇಗೆ ಮತ್ತು ಯಾಕೆ ಬದಲಾದೆ.ಎಂದು ಅದ್ಬುತವಾಗಿ ಮಾತನಾಡಿದರು.

Swabhimananews

Related posts

ಬೋಧಿಸತ್ವ ಬುದ್ಧವಿಹಾರ. ಹಾವಂಜೆಯಲ್ಲಿ ಧಮ್ಮಚಕ್ಕ ಪವತ್ತನ ದಿನಾಚರಣೆ.

Swabhimana News Desk

ಆಭರಣ ಹೆಸರಿನ ಚಿನ್ನಾಭರಣ ತಯಾರಿಕಾ ಘಟಕದಲ್ಲಿ ವಿಷ ಅನಿಲ ಸೋರಿಕೆ.ಉಡುಪಿ ನಗರದ ಜನತೆ ಆತಂಕದಲ್ಲಿ..!!

Swabhimana News Desk

ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್ – ಅಪಾಯದಿಂದ ಪಾರಾದ ಸ್ಕೂಟರ್ ಸವಾರ!

Swabhimana News Desk

Leave a Comment