22 January 2026
Karnataka

ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿಕೊಂಡು ಮೃತ್ಯು..!!

ಡಿಸೆಂಬರ್- 09-2024 swabhimaananews

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿಕೊಂಡು ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ‌ತಾಲೂಕಿನ‌ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಸಂಭವಿಸಿದೆ ‌

ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಜೋಕಾಲಿಗೆ ಬಲಿಯಾದ ಬಾಲಕಿ ಎಂದು ತಿಳಿಯಲಾಗಿದೆ.
ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಈ ಘಟನೆ ನಡೆದಿದೆ.

ವಿಟ್ಲ ಪೋಲಿಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Swabhimaananews

Related posts

ಸೌಜನ್ಯ ಕೇಸ್: ‘ಅಭಿಮಾನಿಗಳನ್ನು ನಾನೇ ತಡೆದಿರುವೆ, ಏನನ್ನಾದರೂ ಮಾಡಲು ಸಿದ್ದ’: ಹೋರಾಟಗಾರರಿಗೆ ಹೆಗ್ಗಡೆ ಪರೋಕ್ಷ ಬೆದರಿಕೆ?

Swabhimana News Desk

Milk Price Rise : ಗ್ರಾಹಕರಿಗೆ ಬರೆ, ಹಾಲಿನ ದರ 5 ರೂ. ಹೆಚ್ಚಳ

Swabhimana News Desk

ಕಾಂಗ್ರೆಸ್ ಸರಕಾರ ದಲಿತರ ನಿಧಿಯನ್ನು ದುರ್ಬಳಕೆ ಮಾಡಿರುವುದನ್ನು ಉನ್ನತ ಮಟ್ಟದ ತನಿಖೆ ನಡೆಸುವಂತೆ. ಆಗ್ರಹಿಸಿ ಕ ದ ಸಂ ಸ ಭೀಮವಾದ ಮತ್ತು RPIK ವತಿಯಿಂದ ರಾಜ್ಯಪಾಲಾರಿಗೆ ದೂರು.

Swabhimana News Desk

Leave a Comment