25.4 C
New York
31 March 2026
Karnataka

ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ದ ಎಫ್ಐಆರ್.

ಜುಲೈ -13-2023 Swabhimananews@gmail.com.ಜಿಲೆಟಿನ್ ಬಳಸಿ ಬ್ಲಾಸ್ಟಿಂಗ್: ಬಿಜೆಪಿ ಶಾಸಕ ಸೇರಿ ನಾಲ್ವರ ವಿರುದ್ಧ FIR
ಬೆಂಗಳೂರು: ಬಿಜೆಪಿ ಮಾಜಿ ಸಚಿವ ಹಾಗೂ ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ದ ಎಫ್ಐಆರ್ ದಾಖಲಾಗಿದೆ.

Swabhimananews@gmail.com

ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಗಣಿಗಾರಿಕೆಗೆ ಸಂಬಂಧಿಸಿದಂತೆ ಕಳೆದ ಸೋಮವಾರ ಬ್ಲಾಸ್ಟಿಂಗ್ ಮಾಡಿ ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ.ನೂರಾರು ಜನರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.

Swabhimananews@gmail.comಈ ಹಿನ್ನೆಲೆಯಲ್ಲಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ತಂಡವು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ, ತಹಶೀಲ್ದಾರ್ ದೂರಿನ ಮೇರೆಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ‌ ಕೇಸ್ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ತಂಡವು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ, ತಹಶೀಲ್ದಾರ್ ದೂರಿನ ಮೇರೆಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ‌ ಕೇಸ್ ದಾಖಲಾಗಿದೆ.

Swabhimananews@gmail.com

ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಗಣಿಗಾರಿಕೆಗೆ ಸಂಬಂಧಿಸಿದಂತೆ ಕಳೆದ ಸೋಮವಾರ ಬ್ಲಾಸ್ಟಿಂಗ್ ಮಾಡಿ ಗಣಿಗಾರಿಕೆ ಮಾಡುತ್ತಿದ್ದಾರೆ.ಎಂದು ಆರೋಪಿಸಿ ನೂರಾರು ಜನರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.

Swabhimananews@gmail.com.ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಬಳಸಿ ಬ್ಲಾಸ್ಟಿಂಗ್ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿದೆ. A1 ಆರೋಪಿಯಾಗಿ ಆನಂದನ್, A2 ಆರೋಪಿಯಾಗಿ ಗಣೇಶ್, A3 ಆರೋಪಿಯಾಗಿ ರಾಧಮ್ಮ A4 ಆರೋಪಿಯಾಗಿ ಮುನಿರತ್ನ ವಿರುದ್ದ ಸ್ಪೋಟಕ‌ ಖಾಯ್ದೆ, ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಅಡಿಯಲ್ಲಿ ಕೇಸ್ ದಾಖಲಾಗಿದೆ.

Swabhimananews@gmail.com

Related posts

ನಾಗರಹೊಳೆ: ವನ್ಯಪ್ರಾಣಿಗಳ ಬೇಟೆಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ, ಮೂವರು ಪರಾರಿ!

Swabhimana News Desk

ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 10ಸಾವಿರಕ್ಕೂ ಅಧಿಕ ‘ಅಟ್ರಾಸಿಟಿ ಕೇಸ್’ ದಾಖಲು

Swabhimana News Desk

ದಸಂಸ-50 ನೇ ವರ್ಷದ ಸ್ವಾಭಿಮಾನಿ ಚಳುವಳಿಯ ರೂವಾರಿ ಪ್ರೊ.ಬಿ.ಕೃಷ್ಣಪ್ಪನವರ ಜನ್ಮದಿನದ ಅಂಗವಾಗಿ ‘ಸ್ವಾಭಿಮಾನಿ ಚಳುವಳಿ ಮತ್ತು ಅಂಬೇಡ್ಕ‌ರ್ ಸಿದ್ಧಾಂತ’ದ ಸಮಾಲೋಚನಾ ಸಮಾವೇಶ.

Swabhimana News Desk

Leave a Comment