33.1 C
New York
15 July 2026
Coastal

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ನೇಮಕ…!!

ಜುಲೈ 13, 2023
swabhimananews@gmail.com
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

swabhimananews@gmail.com
ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು, ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. swabhimananews@gmail.com ಇದೀಗ ರಾಜ್ಯ ಸರಕಾರದ ಆದೇಶದ ಮೇರೆಗೆ ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

swabhimananews@gmail.com

ಕೂರ್ಮಾರಾವ್ ಅವರು ಸೆಪ್ಟೆಂಬರ್ 2021 ರಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು, ಇಂದು ವರ್ಗಾವಣೆಗೊಂಡಿದ್ದಾರೆ.
swabhimananews@gmail.com

Related posts

ಧಮ್ಮ ಧೀಕ್ಷಾ ದಿನಾಚರಣೆ

Swabhimana News Desk

ದೇವರ ಭಜನೆಯ ಹೆಸರಲ್ಲಿ ಹಿಂದುಳಿದ, ಪರಿಶಿಷ್ಟ ಜಾತಿ/ ಪ ಪಂಗಡದ ಹೆಣ್ಣು ಮಕ್ಕಳನ್ನು ಹಾದಿ,ಬೀದಿಗಳಲ್ಲಿ ಕುಣಿಸುತಿದ್ದಾರೆ ಪ್ರತಿಭಾ ಕುಳಾಯಿ.

Swabhimana News Desk

ಬ್ರಹ್ಮಾವರ: ಸೈಬರ್‌ ಅಪರಾಧ ಜಾಗೃತಿ ಕಾರ್ಯಾಗಾರ – ತಿಳುವಳಿಕೆ ಇದ್ದವರೇ ಸೈಬರ್‌ ಅಪರಾಧದಿಂದ ವಂಚನೆಗೊಳಗಾಗುವುದು ಹೆಚ್ಚು: ಜಯಪ್ರಕಾಶ ಹೆಗ್ಡೆ.

Swabhimana News Desk

Leave a Comment