18 April 2026
Coastal

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ನೇಮಕ…!!

ಜುಲೈ 13, 2023
swabhimananews@gmail.com
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

swabhimananews@gmail.com
ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು, ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. swabhimananews@gmail.com ಇದೀಗ ರಾಜ್ಯ ಸರಕಾರದ ಆದೇಶದ ಮೇರೆಗೆ ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

swabhimananews@gmail.com

ಕೂರ್ಮಾರಾವ್ ಅವರು ಸೆಪ್ಟೆಂಬರ್ 2021 ರಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು, ಇಂದು ವರ್ಗಾವಣೆಗೊಂಡಿದ್ದಾರೆ.
swabhimananews@gmail.com

Related posts

ಚುನಾವಣಾ ದಿನದಂದು ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಿ : ಜಿಲ್ಲಾಧಿಕಾರಿ ಸೂಚನೆ…!!

Swabhimana News Desk

ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ,ಬೋಧಿಸತ ಬುದ್ಧ ವಿಹಾರ.ಹಾವಂಜೆ, ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ ಇವರ ಜಂಟಿ ಸಹಯೋಗದಲ್ಲಿ ನಡೆದ ವಿಧ್ಯಾರ್ಥಿಗಳಿಗೆ ಬಾಬಾಸಾಹೇಬರ ಕುರಿತ ಸ್ಪರ್ಧೆಗಳು

Swabhimana News Desk

ಹಾವಂಜೆಯಲ್ಲೊಂದು ದೇಸೀಯ ಶೈಲಿಯ ಚಿಣ್ಣರ ಬೇಸಿಗೆ ಶಿಬಿರ. ಬಾಲಲೀಲಾ-2024.

Swabhimana News Desk

Leave a Comment