26.1 C
New York
30 August 2026
Coastal

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ನೇಮಕ…!!

ಜುಲೈ 13, 2023
swabhimananews@gmail.com
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

swabhimananews@gmail.com
ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು, ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. swabhimananews@gmail.com ಇದೀಗ ರಾಜ್ಯ ಸರಕಾರದ ಆದೇಶದ ಮೇರೆಗೆ ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

swabhimananews@gmail.com

ಕೂರ್ಮಾರಾವ್ ಅವರು ಸೆಪ್ಟೆಂಬರ್ 2021 ರಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು, ಇಂದು ವರ್ಗಾವಣೆಗೊಂಡಿದ್ದಾರೆ.
swabhimananews@gmail.com

Related posts

ಸಾಮಾಜಿಕ ಹೋರಾಟಗಾರ, ಅಂಬೇಡ್ಕರ್ ರವರ ಅನುಯಾಯಿ ಚೇತನ್ ಅಹಿಂಸಾ ರವರ 4ನೇ ರಾಜಕೀಯ ಮುನ್ನೋಟ ಸಭೆ ಯಶಸ್ವಿ.

Swabhimana News Desk

ಬಾಬಾ ಸಾಹೇಬ್ ಡಾ .ಬಿ ಆರ್ ಅಂಬೇಡ್ಕರ್ ರವರ ಹೋರಾಟ ವಿಶ್ವಕ್ಕೆ ಮಾದರಿ ಡಾ. ಏಕಾಂತಗಿರಿ

Swabhimana News Desk

ಮಾಜಿ ಶಾಸಕ ಬಸವರಾಜ್ ಅವರನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

Swabhimana News Desk

Leave a Comment