23.8 C
New York
1 April 2026
Coastal

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ನೇಮಕ…!!

ಜುಲೈ 13, 2023
swabhimananews@gmail.com
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

swabhimananews@gmail.com
ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು, ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. swabhimananews@gmail.com ಇದೀಗ ರಾಜ್ಯ ಸರಕಾರದ ಆದೇಶದ ಮೇರೆಗೆ ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

swabhimananews@gmail.com

ಕೂರ್ಮಾರಾವ್ ಅವರು ಸೆಪ್ಟೆಂಬರ್ 2021 ರಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು, ಇಂದು ವರ್ಗಾವಣೆಗೊಂಡಿದ್ದಾರೆ.
swabhimananews@gmail.com

Related posts

ಬುದ್ಧ ಪೂರ್ಣಿಮೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ಬಹುಮಾನ ವಿತರಿಸಿ, ಹತ್ತನೇ ತರಗತಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿದ.ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾ.ಉಡುಪಿ

Swabhimana News Desk

ಬೈಂದೂರು ರಾಜಾರೋಷವಾಗಿ ಪ್ರಭಾವಿ ವ್ಯಕ್ತಿಗಳು ಎಲ್ಲೆಂದರಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ.ಕಣ್ಣು, ಬಾಯಿ, ಕಿವಿ ಇದ್ದೂ ಕುರುಡರು,ಮೂಗರು,ಕಿವುಡರಾದ ಉಡುಪಿ ಜಿಲ್ಲೆಯ ಅಧಿಕಾರಿಗಳು.

Swabhimana News Desk

RPIK,ಕದಸಂಸ. ಭೀಮವಾದ ಉಡುಪಿ ಜಿಲ್ಲೆ. ಇದರ ವತಿಯಿಂದ ಮೀಸಲಾತಿಯ ಜನಕ ಛತ್ರಪತಿ ಶಾಹು ಮಹಾರಾಜ್ ಜಯಂತಿ.ಆಚರಣೆ

Swabhimana News Desk

Leave a Comment