16 April 2026
Coastal

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ನೇಮಕ…!!

ಜುಲೈ 13, 2023
swabhimananews@gmail.com
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

swabhimananews@gmail.com
ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು, ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. swabhimananews@gmail.com ಇದೀಗ ರಾಜ್ಯ ಸರಕಾರದ ಆದೇಶದ ಮೇರೆಗೆ ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

swabhimananews@gmail.com

ಕೂರ್ಮಾರಾವ್ ಅವರು ಸೆಪ್ಟೆಂಬರ್ 2021 ರಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು, ಇಂದು ವರ್ಗಾವಣೆಗೊಂಡಿದ್ದಾರೆ.
swabhimananews@gmail.com

Related posts

ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ.

Swabhimana News Desk

ಸರಕಾರದ ಕೋಟಿ ಕೋಟಿ ರೂಪಾಯಿ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಕೆರೆಯ ಭೂಮಿಯನ್ನೇ ನುಂಗಿದ.
ವರುಣತೀರ್ಥದ ಕರುಣಕಥೆ.ಇದು

Swabhimana News Desk

ಕುಂದಾಪುರ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ನಗರದಲ್ಲಿ ಬೃಹತ್ ಪಾದಯಾತ್ರೆ: ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಮತಯಾಚನೆ-ಅಭಿವೃದ್ಧಿಗೆ ನಿಮ್ಮ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ.

Swabhimana News Desk

Leave a Comment