22.5 C
New York
11 September 2026
Karnataka

ಕೊಳೆತ ಮೊಟ್ಟೆ ಪೂರೈಕೆಯ ರಾಜ್ಯವ್ಯಾಪಿ ತನಿಖೆಗೆ ಆದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ.

ಜುಲೈ -15-2023 swabhimananews@gmail.com
ಬೆಂಗಳೂರು: ಕೊಳೆತ ಮೊಟ್ಟೆ ಪೂರೈಕೆ ಪತ್ತೆಯಾದ ಸ್ಥಳ ಮಾತ್ರವಲ್ಲದೇ ರಾಜ್ಯವ್ಯಾಪಿ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

swabhimananews@gmail.com
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮಗುಣಮಟ್ಟದ ಪೂರೈಕೆಯು ಸರ್ಕಾರದ ಕಾಳಜಿಯಾಗಿದೆ. ಪತ್ತೆಯಾದ ಸ್ಥಳದಲ್ಲಿ ಕ್ತಮವಹಿಸಿದರೆ ಸಾಲದು ಎಂದು ರಾಜ್ಯಮಟ್ಟದ ಅಧಿಕಾರಿಗೆ ತನಿಖೆ ಜವಾಬ್ದಾರಿ ಒಪ್ಪಿಸಿದ್ದು, ವರದಿ ಸಲ್ಲಿಕೆಯಾದ ನಂತರ ಕ್ರಮವಹಿಸುವೆ ಎಂದರು.

swabhimananews@gmail.com

Related posts

ಬೆಂಗಳೂರು: ಆರೋಪಿಯೊಬ್ಬರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನಿನ ಪ್ರತಿಯನ್ನು ಹರಿದು, ನೆಲಕ್ಕೆ ಎಸೆದು, ಜಾಮೀನು ಮಂಜೂರು ಮಾಡಿದ ಸೆಷನ್ಸ್ ನ್ಯಾಯಾಧೀಶರನ್ನು ನಿಂದಿಸಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಆರೋಪದ ಮೇಲೆ ಇನ್ಸ್‌ಪೆಕ್ಟರ್ ಹರೀಶ್ ವಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

Swabhimana News Desk

ಲೋಕಸಭೆ ಚುನಾವಣೆ 2024ರ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ.

Swabhimana News Desk

ಹೆಚ್‌.ಡಿ. ರೇವಣ್ಣ , ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ.ಪ್ರಕರಣ ದಾಖಲು!

Swabhimana News Desk

Leave a Comment