15.9 C
New York
12 May 2026
Karnataka

ಕೊಳೆತ ಮೊಟ್ಟೆ ಪೂರೈಕೆಯ ರಾಜ್ಯವ್ಯಾಪಿ ತನಿಖೆಗೆ ಆದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ.

ಜುಲೈ -15-2023 swabhimananews@gmail.com
ಬೆಂಗಳೂರು: ಕೊಳೆತ ಮೊಟ್ಟೆ ಪೂರೈಕೆ ಪತ್ತೆಯಾದ ಸ್ಥಳ ಮಾತ್ರವಲ್ಲದೇ ರಾಜ್ಯವ್ಯಾಪಿ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

swabhimananews@gmail.com
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮಗುಣಮಟ್ಟದ ಪೂರೈಕೆಯು ಸರ್ಕಾರದ ಕಾಳಜಿಯಾಗಿದೆ. ಪತ್ತೆಯಾದ ಸ್ಥಳದಲ್ಲಿ ಕ್ತಮವಹಿಸಿದರೆ ಸಾಲದು ಎಂದು ರಾಜ್ಯಮಟ್ಟದ ಅಧಿಕಾರಿಗೆ ತನಿಖೆ ಜವಾಬ್ದಾರಿ ಒಪ್ಪಿಸಿದ್ದು, ವರದಿ ಸಲ್ಲಿಕೆಯಾದ ನಂತರ ಕ್ರಮವಹಿಸುವೆ ಎಂದರು.

swabhimananews@gmail.com

Related posts

ದಸಂಸ-50 ನೇ ವರ್ಷದ ಸ್ವಾಭಿಮಾನಿ ಚಳುವಳಿಯ ರೂವಾರಿ ಪ್ರೊ.ಬಿ.ಕೃಷ್ಣಪ್ಪನವರ ಜನ್ಮದಿನದ ಅಂಗವಾಗಿ ‘ಸ್ವಾಭಿಮಾನಿ ಚಳುವಳಿ ಮತ್ತು ಅಂಬೇಡ್ಕ‌ರ್ ಸಿದ್ಧಾಂತ’ದ ಸಮಾಲೋಚನಾ ಸಮಾವೇಶ.

Swabhimana News Desk

ಲೋಕಸಭೆ ಚುನಾವಣೆ 2024ರ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ.

Swabhimana News Desk

Milk Price Rise : ಗ್ರಾಹಕರಿಗೆ ಬರೆ, ಹಾಲಿನ ದರ 5 ರೂ. ಹೆಚ್ಚಳ

Swabhimana News Desk

Leave a Comment