8.3 C
New York
22 March 2026
Karnataka

ಕೊಳೆತ ಮೊಟ್ಟೆ ಪೂರೈಕೆಯ ರಾಜ್ಯವ್ಯಾಪಿ ತನಿಖೆಗೆ ಆದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ.

ಜುಲೈ -15-2023 swabhimananews@gmail.com
ಬೆಂಗಳೂರು: ಕೊಳೆತ ಮೊಟ್ಟೆ ಪೂರೈಕೆ ಪತ್ತೆಯಾದ ಸ್ಥಳ ಮಾತ್ರವಲ್ಲದೇ ರಾಜ್ಯವ್ಯಾಪಿ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

swabhimananews@gmail.com
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮಗುಣಮಟ್ಟದ ಪೂರೈಕೆಯು ಸರ್ಕಾರದ ಕಾಳಜಿಯಾಗಿದೆ. ಪತ್ತೆಯಾದ ಸ್ಥಳದಲ್ಲಿ ಕ್ತಮವಹಿಸಿದರೆ ಸಾಲದು ಎಂದು ರಾಜ್ಯಮಟ್ಟದ ಅಧಿಕಾರಿಗೆ ತನಿಖೆ ಜವಾಬ್ದಾರಿ ಒಪ್ಪಿಸಿದ್ದು, ವರದಿ ಸಲ್ಲಿಕೆಯಾದ ನಂತರ ಕ್ರಮವಹಿಸುವೆ ಎಂದರು.

swabhimananews@gmail.com

Related posts

ಎಸ್ಸಿ, ಎಸ್ಟಿಗೆ ವಿಶೇಷ ಅನುದಾನ, ದೇಶದಲ್ಲಿ ಜಾತಿ ಗಣತಿ ಜಾರಿ ಮಾಡ್ತೇವೆ: ಪ್ರಿಯಾಂಕಾ ಗಾಂಧಿ

Swabhimana News Desk

ಎಸ್‍ಸಿ-ಎಸ್‍ಟಿ ಮೀಸಲು ಹಣ ಬಳಕೆಗೆ ಪಂಚತಂತ್ರ-2 ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

Swabhimana News Desk

ಲೋಕಸಭೆ ಚುನಾವಣೆ 2024ರ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ.

Swabhimana News Desk

Leave a Comment