12 August 2026
Karnataka

ಕೊಳೆತ ಮೊಟ್ಟೆ ಪೂರೈಕೆಯ ರಾಜ್ಯವ್ಯಾಪಿ ತನಿಖೆಗೆ ಆದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ.

ಜುಲೈ -15-2023 swabhimananews@gmail.com
ಬೆಂಗಳೂರು: ಕೊಳೆತ ಮೊಟ್ಟೆ ಪೂರೈಕೆ ಪತ್ತೆಯಾದ ಸ್ಥಳ ಮಾತ್ರವಲ್ಲದೇ ರಾಜ್ಯವ್ಯಾಪಿ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

swabhimananews@gmail.com
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮಗುಣಮಟ್ಟದ ಪೂರೈಕೆಯು ಸರ್ಕಾರದ ಕಾಳಜಿಯಾಗಿದೆ. ಪತ್ತೆಯಾದ ಸ್ಥಳದಲ್ಲಿ ಕ್ತಮವಹಿಸಿದರೆ ಸಾಲದು ಎಂದು ರಾಜ್ಯಮಟ್ಟದ ಅಧಿಕಾರಿಗೆ ತನಿಖೆ ಜವಾಬ್ದಾರಿ ಒಪ್ಪಿಸಿದ್ದು, ವರದಿ ಸಲ್ಲಿಕೆಯಾದ ನಂತರ ಕ್ರಮವಹಿಸುವೆ ಎಂದರು.

swabhimananews@gmail.com

Related posts

ಚೀನಾದ ಹ್ಯಾಂಡ್ಲರ್‌ಗಳು ಭಾಗಿಯಾಗಿರುವ ಬೃಹತ್‌ ವಂಚನೆ ಜಾಲವನ್ನು ಭೇದಿಸಿದ ಹೈದರಾಬಾದ್‌ ಪೊಲೀಸರು.

Swabhimana News Desk

ಬೋಧಿಸತ್ವ ಬುದ್ಧವಿಹಾರ ಹಾವಂಜೆಯಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಕಾರ್ಯಕ್ರಮ.

Swabhimana News Desk

ದಸಂಸ-50 ನೇ ವರ್ಷದ ಸ್ವಾಭಿಮಾನಿ ಚಳುವಳಿಯ ರೂವಾರಿ ಪ್ರೊ.ಬಿ.ಕೃಷ್ಣಪ್ಪನವರ ಜನ್ಮದಿನದ ಅಂಗವಾಗಿ ‘ಸ್ವಾಭಿಮಾನಿ ಚಳುವಳಿ ಮತ್ತು ಅಂಬೇಡ್ಕ‌ರ್ ಸಿದ್ಧಾಂತ’ದ ಸಮಾಲೋಚನಾ ಸಮಾವೇಶ.

Swabhimana News Desk

Leave a Comment