7 September 2026
Karnataka

ಕೇಸ್ ಖುಲಾಸೆ ಮಾಡಿಕೊಡಲು ಲಂಚ : ಲೋಕಾಯುಕ್ತ ಬಲೆಗೆ ಬಿದ್ದ ಹೆಡ್‌ ಕಾನ್‌ಸ್ಟೇಬಲ್‌.

ಜುಲೈ -17-2023 swabhimananews@gmail.com
ವಂಚನೆ ಕೇಸ್‌ವೊಂದನ್ನು ಖುಲಾಸೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಹೆಡ್‌ ಕಾನ್‌ಸ್ಟೇಬಲ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

swabhimananews@gmail.com
ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆ ಮಹೇಶ್ 50 ಸಾವಿರ ರೂ. ಲಂಚ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ‌ ಖಾಸಗಿ ಹೋಟೆಲ್‌ನಲ್ಲಿ ಹಣ ಪಡೆಯುವಾಗ ಖಚಿತ ಮಾಹಿತಿ ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಚೀಟಿಂಗ್ ಪ್ರಕರಣ ಖುಲಾಸೆ ಮಾಡಿಕೊಡುವುದಾಗಿ 2.5 ಲಕ್ಷಕ್ಕೆ ಬೇಡಿಕೆ‌ ಇಟ್ಟಿದ್ದ ಮಹೇಶ್, ಈಗಾಗಲೇ 75 ಸಾವಿರ ಲಂಚ ಪಡೆದಿದ್ದ‌.
swabhimananews@gmail.com
ಇಂದು 50 ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ‌. ಸದ್ಯ ಹೆಡ್ ಕಾನ್‌ಸ್ಟೇಬಲ್ ಮಹೇಶ್ ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
swabhimananews@gmail.com

Related posts

ಲಂಚ ಪಡೆದು ಸಿಕ್ಕಿಬಿದ್ದು ಓಡಿ ಹೋಗುತ್ತಿದ್ದ ಭ್ರಷ್ಟ ಅಧಿಕಾರಿಯನ್ನು ಬೆನ್ನಟ್ಟಿ ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು,

Swabhimana News Desk

ನಿಮ್ಮೊಳಗಿನ ವಿಷ ಅರಿಯದ, ವಿಷಾದ ಪಡಲೇಬೇಕಾದ ದಿನಗಳು: ವಿಶ್ವೇಶ್ವರ ಭಟ್‌ ಕುರಿತು ಪ್ರಕಾಶ್ ರಾಜ್ ಕಿಡಿನುಡಿ.

Swabhimana News Desk

ಕಾಂಗ್ರೆಸ್ ಸರಕಾರ ದಲಿತರ ನಿಧಿಯನ್ನು ದುರ್ಬಳಕೆ ಮಾಡಿರುವುದನ್ನು ಉನ್ನತ ಮಟ್ಟದ ತನಿಖೆ ನಡೆಸುವಂತೆ. ಆಗ್ರಹಿಸಿ ಕ ದ ಸಂ ಸ ಭೀಮವಾದ ಮತ್ತು RPIK ವತಿಯಿಂದ ರಾಜ್ಯಪಾಲಾರಿಗೆ ದೂರು.

Swabhimana News Desk

Leave a Comment