34.9 C
New York
30 July 2025
Coastal

ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್ – ಅಪಾಯದಿಂದ ಪಾರಾದ ಸ್ಕೂಟರ್ ಸವಾರ!

ಜುಲೈ-24-2023. swabhimananews@gmail.com
ಮಂಗಳೂರು
ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್
ಸುರತ್ಕಲ್‌: ಭಾರೀ ಗಾಳಿ-ಮಳೆಗೆ ಟೋಲ್ ಗೇಟ್ ಕ್ಯಾಬಿನ್ ಹಾರಿ ಹೋಗಿದ್ದು, ಇದರಿಂದ ಸ್ಕೂಟರ್ ಸವಾರ ಕ್ಷಣ ಮಾತ್ರದ ಅಪಾಯದಿಂದ ಪಾರಾದ ಘಟನೆ

ಟೋಲ್ ಗೇಟ್ ರದ್ದುಗೊಳಿಸಿ ಹಲವು ತಿಂಗಳು ಕಳೆದರೂ ಇದುವರೆಗೆ ಟೋಲ್ ಕೇಂದ್ರವನ್ನು ತೆರವುಗೊಳಿಸುವ ಗೋಜಿಗೆ ಯಾರೂ ಹೋಗಿಲ್ಲ.

ಟೋಲ್ ಕೇಂದ್ರದ ಒಳಭಾಗದಲ್ಲಿ ಹೋಂಡಗುಂಡಿಗಳಾಗಿದ್ದು ವಾಹನ ಸವಾರರು ಎದ್ದು ಬಿದ್ದು ಹೋಗುವಂತಹ ಪರಿಸ್ಥಿತಿ ಇದ್ದು, ಇದೀಗ ಭಾರೀ ಗಾಳಿ ಮಳೆಗೆ ನಿರುಪಯುಕ್ತ ಕ್ಯಾಬಿನ್ ಒಂದು ರಸ್ತೆಯ ನಡುವೆ ಕುಸಿದು ಬಿದ್ದಿದೆ.ಯಾವುದೇ ನಷ್ಟ, ಹಾನಿ, ನೋವು ಸಂಭವಿಸಿಲ್ಲ. ಸಂಬಂಧಪಟ್ಟ ಇಲಾಖೆಗಳು ಈ ನಿರುಪಯುಕ್ತ ಟೋಲ್ ಕೇಂದ್ರವನ್ನು ತೆರವು ಗೊಳಿಸಿ.ಬಾರಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು, ಹೋರಾಟಗಾರರು ಆಗ್ರಹಿಸಿದ್ದಾರೆ.
swabhimananews@gmail.com

Related posts

ಡೀಲ್ ಚೈತ್ರಾಳ‌ ಸುಳಿವು  ಸಿಸಿಬಿ ಗೆ ಕೊಟ್ಟಿದ್ದೆ ಹಿಂದೂ ಸಂಘಟನೆಯ ಕಾರ್ಯಕರ್ತರು.!

Swabhimana News Desk

ಉಡುಪಿ ಜಿಲ್ಲೆಯ. ಬೈಂದೂರು ತಾಲೂಕಿನಾದ್ಯಂತ. ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ,ಕೋಟ್ಯಾಂತರ ರೂಪಾಯಿ ಸರಕಾರಕ್ಕೆ ವಂಚನೆ, ದಲಿತರಿಗೆ ಮೀಸಲಿಟ್ಟ ಡಿ ಸಿ ಮನ್ನಾ ಭೂಮಿಯನ್ನು,ಹಾಗೂ ಬಹುಕೋಟಿ ರೂಪಾಯಿ ಮೌಲ್ಯದ ಸರಕಾರಿ
ಭೂಮಿ.ಲೂಟಿ ಹೊಡೆದರೂ,ಎಷ್ಟೇ ದೂರು ನೀಡಿದರು. ಕಣ್ಣ್ ಮುಚ್ಚಿ ಕುಳಿತ ಇಲಾಖೆಗಳ ಅಧಿಕಾರಿಗಳು.

Swabhimana News Desk

ಉಡುಪಿಯ ಅತೀ ದೊಡ್ಡ ಡಿವೈಡರ್ ಸ್ಯಾಮ್.!! ಅಧಿಕಾರಿಗಳಿಗೆ ಡಿಸಿ ನೊಟೀಸ್. ನಗರಸಭೆ ಸಾಮಾನ್ಯ ಸಭೆಯ ನಿರ್ಣಯ ಕ್ಕಾಗಿ ಕಾಯುತ್ತಿರುವ ಸಾರ್ವಜನಿಕರು

Leave a Comment