27 June 2026
Coastal

ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್ – ಅಪಾಯದಿಂದ ಪಾರಾದ ಸ್ಕೂಟರ್ ಸವಾರ!

ಜುಲೈ-24-2023. swabhimananews@gmail.com
ಮಂಗಳೂರು
ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್
ಸುರತ್ಕಲ್‌: ಭಾರೀ ಗಾಳಿ-ಮಳೆಗೆ ಟೋಲ್ ಗೇಟ್ ಕ್ಯಾಬಿನ್ ಹಾರಿ ಹೋಗಿದ್ದು, ಇದರಿಂದ ಸ್ಕೂಟರ್ ಸವಾರ ಕ್ಷಣ ಮಾತ್ರದ ಅಪಾಯದಿಂದ ಪಾರಾದ ಘಟನೆ

ಟೋಲ್ ಗೇಟ್ ರದ್ದುಗೊಳಿಸಿ ಹಲವು ತಿಂಗಳು ಕಳೆದರೂ ಇದುವರೆಗೆ ಟೋಲ್ ಕೇಂದ್ರವನ್ನು ತೆರವುಗೊಳಿಸುವ ಗೋಜಿಗೆ ಯಾರೂ ಹೋಗಿಲ್ಲ.

ಟೋಲ್ ಕೇಂದ್ರದ ಒಳಭಾಗದಲ್ಲಿ ಹೋಂಡಗುಂಡಿಗಳಾಗಿದ್ದು ವಾಹನ ಸವಾರರು ಎದ್ದು ಬಿದ್ದು ಹೋಗುವಂತಹ ಪರಿಸ್ಥಿತಿ ಇದ್ದು, ಇದೀಗ ಭಾರೀ ಗಾಳಿ ಮಳೆಗೆ ನಿರುಪಯುಕ್ತ ಕ್ಯಾಬಿನ್ ಒಂದು ರಸ್ತೆಯ ನಡುವೆ ಕುಸಿದು ಬಿದ್ದಿದೆ.ಯಾವುದೇ ನಷ್ಟ, ಹಾನಿ, ನೋವು ಸಂಭವಿಸಿಲ್ಲ. ಸಂಬಂಧಪಟ್ಟ ಇಲಾಖೆಗಳು ಈ ನಿರುಪಯುಕ್ತ ಟೋಲ್ ಕೇಂದ್ರವನ್ನು ತೆರವು ಗೊಳಿಸಿ.ಬಾರಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು, ಹೋರಾಟಗಾರರು ಆಗ್ರಹಿಸಿದ್ದಾರೆ.
swabhimananews@gmail.com

Related posts

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ನೇಮಕ…!!

Swabhimana News Desk

ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಸಾಹೇಬ್ ಅಂಬೇಡ್ಕರ್ ರವರಿಗೆ ಮತ್ತು ರಾಜ್ಯದ, ದೇಶದ ದಲಿತ ಸಮುದಾಯಕ್ಕೆ ಬಹಿರಂಗವಾಗಿ ನಿಂದಿಸಿ, ಅಪಮಾನ ಮಾಡಿರುವ ಉಡುಪಿ ಹಿಂದೂ ಜಾಗರಣಾ ವೇದಿಕೆಯ ಉಮೇಶ್ ನಾಯ್ಕನನ್ನು ಕಾಂಗ್ರೆಸ್ ಸರಕಾರ ಈ ಕೂಡಲೇ ಬಂಧಿಸಿ, ಅಂಬೇಡ್ಕರ್ ಮತ್ತು ಸಂವಿಧಾನದ ಪರ ಇರುವುದನ್ನು ಸಾಬೀತು ಪಡಿಸಲಿ.ಶೇಖರ್ ಹಾವಂಜೆ.

Swabhimana News Desk

ಏ.23 ರಿಂದ 29 ರ ವರೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮ

Swabhimana News Desk

Leave a Comment