16.6 C
New York
18 April 2026
Coastal

ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್ – ಅಪಾಯದಿಂದ ಪಾರಾದ ಸ್ಕೂಟರ್ ಸವಾರ!

ಜುಲೈ-24-2023. swabhimananews@gmail.com
ಮಂಗಳೂರು
ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್
ಸುರತ್ಕಲ್‌: ಭಾರೀ ಗಾಳಿ-ಮಳೆಗೆ ಟೋಲ್ ಗೇಟ್ ಕ್ಯಾಬಿನ್ ಹಾರಿ ಹೋಗಿದ್ದು, ಇದರಿಂದ ಸ್ಕೂಟರ್ ಸವಾರ ಕ್ಷಣ ಮಾತ್ರದ ಅಪಾಯದಿಂದ ಪಾರಾದ ಘಟನೆ

ಟೋಲ್ ಗೇಟ್ ರದ್ದುಗೊಳಿಸಿ ಹಲವು ತಿಂಗಳು ಕಳೆದರೂ ಇದುವರೆಗೆ ಟೋಲ್ ಕೇಂದ್ರವನ್ನು ತೆರವುಗೊಳಿಸುವ ಗೋಜಿಗೆ ಯಾರೂ ಹೋಗಿಲ್ಲ.

ಟೋಲ್ ಕೇಂದ್ರದ ಒಳಭಾಗದಲ್ಲಿ ಹೋಂಡಗುಂಡಿಗಳಾಗಿದ್ದು ವಾಹನ ಸವಾರರು ಎದ್ದು ಬಿದ್ದು ಹೋಗುವಂತಹ ಪರಿಸ್ಥಿತಿ ಇದ್ದು, ಇದೀಗ ಭಾರೀ ಗಾಳಿ ಮಳೆಗೆ ನಿರುಪಯುಕ್ತ ಕ್ಯಾಬಿನ್ ಒಂದು ರಸ್ತೆಯ ನಡುವೆ ಕುಸಿದು ಬಿದ್ದಿದೆ.ಯಾವುದೇ ನಷ್ಟ, ಹಾನಿ, ನೋವು ಸಂಭವಿಸಿಲ್ಲ. ಸಂಬಂಧಪಟ್ಟ ಇಲಾಖೆಗಳು ಈ ನಿರುಪಯುಕ್ತ ಟೋಲ್ ಕೇಂದ್ರವನ್ನು ತೆರವು ಗೊಳಿಸಿ.ಬಾರಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು, ಹೋರಾಟಗಾರರು ಆಗ್ರಹಿಸಿದ್ದಾರೆ.
swabhimananews@gmail.com

Related posts

ಪೆರ್ಡೂರು ಬಿಜೆಪಿ ಮುಖಂಡ, ವೈನ್ ಶಾಪ್ ಮಾಲೀಕ ಸುಭಾಷ್ ಹೆಗ್ಡೆ ಯಿಂದ ವಯೋವೃದ್ಧರ ಮೇಲೆ ಹಲ್ಲೆ ಜೀವ ಬೆದರಿಕೆ ಪ್ರಕರಣ ದಾಖಲು

Swabhimana News Desk

ಸೌಜನ್ಯ ಪ್ರಕರಣ ಮರು ತನಿಖೆಗೆ ಒತ್ತಾಯಿಸಿ RPI. KARNATAKA ಮತ್ತು KDSS. ಭೀಮವಾದ(ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಸರ್ಕಾರಕ್ಕೆ ಮನವಿ.

Swabhimana News Desk

ಬಾಬಾ ಸಾಹೇಬ್ ಡಾ .ಬಿ ಆರ್ ಅಂಬೇಡ್ಕರ್ ರವರ ಹೋರಾಟ ವಿಶ್ವಕ್ಕೆ ಮಾದರಿ ಡಾ. ಏಕಾಂತಗಿರಿ

Swabhimana News Desk

Leave a Comment