12 August 2026
Coastal

ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್ – ಅಪಾಯದಿಂದ ಪಾರಾದ ಸ್ಕೂಟರ್ ಸವಾರ!

ಜುಲೈ-24-2023. swabhimananews@gmail.com
ಮಂಗಳೂರು
ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್
ಸುರತ್ಕಲ್‌: ಭಾರೀ ಗಾಳಿ-ಮಳೆಗೆ ಟೋಲ್ ಗೇಟ್ ಕ್ಯಾಬಿನ್ ಹಾರಿ ಹೋಗಿದ್ದು, ಇದರಿಂದ ಸ್ಕೂಟರ್ ಸವಾರ ಕ್ಷಣ ಮಾತ್ರದ ಅಪಾಯದಿಂದ ಪಾರಾದ ಘಟನೆ

ಟೋಲ್ ಗೇಟ್ ರದ್ದುಗೊಳಿಸಿ ಹಲವು ತಿಂಗಳು ಕಳೆದರೂ ಇದುವರೆಗೆ ಟೋಲ್ ಕೇಂದ್ರವನ್ನು ತೆರವುಗೊಳಿಸುವ ಗೋಜಿಗೆ ಯಾರೂ ಹೋಗಿಲ್ಲ.

ಟೋಲ್ ಕೇಂದ್ರದ ಒಳಭಾಗದಲ್ಲಿ ಹೋಂಡಗುಂಡಿಗಳಾಗಿದ್ದು ವಾಹನ ಸವಾರರು ಎದ್ದು ಬಿದ್ದು ಹೋಗುವಂತಹ ಪರಿಸ್ಥಿತಿ ಇದ್ದು, ಇದೀಗ ಭಾರೀ ಗಾಳಿ ಮಳೆಗೆ ನಿರುಪಯುಕ್ತ ಕ್ಯಾಬಿನ್ ಒಂದು ರಸ್ತೆಯ ನಡುವೆ ಕುಸಿದು ಬಿದ್ದಿದೆ.ಯಾವುದೇ ನಷ್ಟ, ಹಾನಿ, ನೋವು ಸಂಭವಿಸಿಲ್ಲ. ಸಂಬಂಧಪಟ್ಟ ಇಲಾಖೆಗಳು ಈ ನಿರುಪಯುಕ್ತ ಟೋಲ್ ಕೇಂದ್ರವನ್ನು ತೆರವು ಗೊಳಿಸಿ.ಬಾರಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು, ಹೋರಾಟಗಾರರು ಆಗ್ರಹಿಸಿದ್ದಾರೆ.
swabhimananews@gmail.com

Related posts

RPIK ಮತ್ತು ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಬಿ.ಆರ್ ಅಂಬೇಡ್ಕರ್ ಅವರ ಧಮ್ಮದೀಕ್ಷೆ ದಿನಾಚರಣೆ ಮತ್ತು ಮೂಲನಿವಾಸಿಗಳ ರಾಜ ಮಹಿಷಾಸುರ ಹಬ್ಬ ಕಾರ್ಯಕ್ರಮ ಆಚರಣೆ.

Swabhimana News Desk

ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ(ನಿ)ದಲ್ಲಿ ಕೋಟ್ಯಂತರ ರೂಪಾಯಿಯ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ವಂಚನೆ.!

Swabhimana News Desk

ಕಟಪಾಡಿ:ಕಾರ್ಮಿಕರಿಬ್ಬರ ನಡುವೆ ಗಲಾಟೆ ಓರ್ವನ ಕೊಲೆ.!

Swabhimana News Desk

Leave a Comment