15.3 C
New York
31 May 2025
Coastal

ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್ – ಅಪಾಯದಿಂದ ಪಾರಾದ ಸ್ಕೂಟರ್ ಸವಾರ!

ಜುಲೈ-24-2023. swabhimananews@gmail.com
ಮಂಗಳೂರು
ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್
ಸುರತ್ಕಲ್‌: ಭಾರೀ ಗಾಳಿ-ಮಳೆಗೆ ಟೋಲ್ ಗೇಟ್ ಕ್ಯಾಬಿನ್ ಹಾರಿ ಹೋಗಿದ್ದು, ಇದರಿಂದ ಸ್ಕೂಟರ್ ಸವಾರ ಕ್ಷಣ ಮಾತ್ರದ ಅಪಾಯದಿಂದ ಪಾರಾದ ಘಟನೆ

ಟೋಲ್ ಗೇಟ್ ರದ್ದುಗೊಳಿಸಿ ಹಲವು ತಿಂಗಳು ಕಳೆದರೂ ಇದುವರೆಗೆ ಟೋಲ್ ಕೇಂದ್ರವನ್ನು ತೆರವುಗೊಳಿಸುವ ಗೋಜಿಗೆ ಯಾರೂ ಹೋಗಿಲ್ಲ.

ಟೋಲ್ ಕೇಂದ್ರದ ಒಳಭಾಗದಲ್ಲಿ ಹೋಂಡಗುಂಡಿಗಳಾಗಿದ್ದು ವಾಹನ ಸವಾರರು ಎದ್ದು ಬಿದ್ದು ಹೋಗುವಂತಹ ಪರಿಸ್ಥಿತಿ ಇದ್ದು, ಇದೀಗ ಭಾರೀ ಗಾಳಿ ಮಳೆಗೆ ನಿರುಪಯುಕ್ತ ಕ್ಯಾಬಿನ್ ಒಂದು ರಸ್ತೆಯ ನಡುವೆ ಕುಸಿದು ಬಿದ್ದಿದೆ.ಯಾವುದೇ ನಷ್ಟ, ಹಾನಿ, ನೋವು ಸಂಭವಿಸಿಲ್ಲ. ಸಂಬಂಧಪಟ್ಟ ಇಲಾಖೆಗಳು ಈ ನಿರುಪಯುಕ್ತ ಟೋಲ್ ಕೇಂದ್ರವನ್ನು ತೆರವು ಗೊಳಿಸಿ.ಬಾರಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು, ಹೋರಾಟಗಾರರು ಆಗ್ರಹಿಸಿದ್ದಾರೆ.
swabhimananews@gmail.com

Related posts

ಹೆಣದಿಂದ ಹಣ.
ಮಾಜಿ ಗ್ರಾಮಪಂಚಾಯತ್ ಅಧ್ಯಕ್ಷ ಹಾಲಿ ಪಂಚಾಯತ್ ಅಧ್ಯಕ್ಷೆ ಸೇರಿ ನಾಲ್ವರ ವಿರುದ್ದ ಲೋಕಾಯುಕ್ತಕ್ಕೆ ದೂರು.

Swabhimana News Desk

ಮಾಜಿ ಶಾಸಕ ಬಸವರಾಜ್ ಅವರನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

Swabhimana News Desk

ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಭೋಧಿಸತ್ವ ದಲ್ಲಿ. ಅಂಬೇಡ್ಕರ್ ರವರ 133 ನೇ ಜಯಂತಿ ಆಚರಣೆ ಮತ್ತು ಭೀಮವಾದ ಮತ್ತು ಹಾವಂಜೆ ಗ್ರಾಮಪಂಚಾಯತ್ ಸಹಯೋಗದಲ್ಲಿ ಮತದಾನ ಜಾಗೃತಿ ಅಭಿಯಾನ ಮತ್ತು ಪ್ರತಿಜ್ಞಾ ಸ್ವೀಕಾರ ನೆರವೇರಿತು.

Swabhimana News Desk

Leave a Comment