-11.7 C
New York
9 February 2026
Coastal

ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್ – ಅಪಾಯದಿಂದ ಪಾರಾದ ಸ್ಕೂಟರ್ ಸವಾರ!

ಜುಲೈ-24-2023. swabhimananews@gmail.com
ಮಂಗಳೂರು
ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್
ಸುರತ್ಕಲ್‌: ಭಾರೀ ಗಾಳಿ-ಮಳೆಗೆ ಟೋಲ್ ಗೇಟ್ ಕ್ಯಾಬಿನ್ ಹಾರಿ ಹೋಗಿದ್ದು, ಇದರಿಂದ ಸ್ಕೂಟರ್ ಸವಾರ ಕ್ಷಣ ಮಾತ್ರದ ಅಪಾಯದಿಂದ ಪಾರಾದ ಘಟನೆ

ಟೋಲ್ ಗೇಟ್ ರದ್ದುಗೊಳಿಸಿ ಹಲವು ತಿಂಗಳು ಕಳೆದರೂ ಇದುವರೆಗೆ ಟೋಲ್ ಕೇಂದ್ರವನ್ನು ತೆರವುಗೊಳಿಸುವ ಗೋಜಿಗೆ ಯಾರೂ ಹೋಗಿಲ್ಲ.

ಟೋಲ್ ಕೇಂದ್ರದ ಒಳಭಾಗದಲ್ಲಿ ಹೋಂಡಗುಂಡಿಗಳಾಗಿದ್ದು ವಾಹನ ಸವಾರರು ಎದ್ದು ಬಿದ್ದು ಹೋಗುವಂತಹ ಪರಿಸ್ಥಿತಿ ಇದ್ದು, ಇದೀಗ ಭಾರೀ ಗಾಳಿ ಮಳೆಗೆ ನಿರುಪಯುಕ್ತ ಕ್ಯಾಬಿನ್ ಒಂದು ರಸ್ತೆಯ ನಡುವೆ ಕುಸಿದು ಬಿದ್ದಿದೆ.ಯಾವುದೇ ನಷ್ಟ, ಹಾನಿ, ನೋವು ಸಂಭವಿಸಿಲ್ಲ. ಸಂಬಂಧಪಟ್ಟ ಇಲಾಖೆಗಳು ಈ ನಿರುಪಯುಕ್ತ ಟೋಲ್ ಕೇಂದ್ರವನ್ನು ತೆರವು ಗೊಳಿಸಿ.ಬಾರಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು, ಹೋರಾಟಗಾರರು ಆಗ್ರಹಿಸಿದ್ದಾರೆ.
swabhimananews@gmail.com

Related posts

ಮಲ್ಪೆ ಗೋಲ್‌ಮಾಲ್ ಸೆಂಟರ್ ನ ಸ್ಟೋರಿ.ಕೋಟ್ಯಾಂತರ ರೂಪಾಯಿಯ ಸರಕಾರಿ ಭೂಮಿ ನುಂಗಣ್ಣರು ಯಾರು ಗೊತ್ತಾ…?

Swabhimana News Desk

ಬೋಧಿಸತ್ವ ಬುದ್ಧವಿಹಾರ ಹಾವಂಜೆ. ಉಡುಪಿ ಜಿಲ್ಲೆ.ಇಲ್ಲಿ ದಿನಾಂಕ 06-10-2024 ರಂದು ಬುದ್ಧವಂದನೆ, ಧ್ಯಾನ, ಮೈತ್ರಿ ಧ್ಯಾನ, ಮುಂದಿನ ಬೌದ್ಧ ಧಮ್ಮದ ಪ್ರಚಾರ ಹಾಗೂ ವಿಸ್ತರದ ಬಗ್ಗೆ ಗಂಭೀರ ಚರ್ಚೆ, ಚಿಂತನೆ

Swabhimana News Desk

ಹಾವಂಜೆಯಲ್ಲೊಂದು ದೇಸೀಯ ಶೈಲಿಯ ಚಿಣ್ಣರ ಬೇಸಿಗೆ ಶಿಬಿರ. ಬಾಲಲೀಲಾ-2024.

Swabhimana News Desk

Leave a Comment