9.3 C
New York
19 April 2026
Coastal

ದಕ್ಷಿಣಕನ್ನಡ: ಎಳನೀರು ಕುಡಿದು ಅಸ್ವಸ್ಥ ಪ್ರಕರಣ – ಫ್ಯಾಕ್ಟರಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ.

Swabhimananews. Com ಏಪ್ರಿಲ್ 11-2024

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಡಿಎಚ್‌ಒ ‘ಆರೋಗ್ಯ ಇಲಾಖೆ ತಂಡದಿಂದ ಎಳನೀರು ಪ್ಯಾಕ್ಟರಿಗೆ ಭೇಟಿ ನೀಡಿದ್ದೇವೆ. ಸುಮಾರು 15 ಲೀಟರ್ ಎಳನೀರನ್ನು ಪರೀಕ್ಷಾರ್ಥ ಸಂಗ್ರಹಣೆ ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

Swabhimananews. Com

Related posts

ಬೋಧಿಸತ್ವ ಬುದ್ಧ ವಿಹಾರ ಹಾವಂಜೆ ಹಾಗೂ ಉಡುಪಿಯ ಅಂಬೇಡ್ಕರ್ ಭವನದಲ್ಲಿ BSI ವತಿಯಿಂದ.ಪಗ್ಗುಣೊ ಪುನ್ನಮಿ ಆಚರಣೆ

Swabhimana News Desk

ಬೋಧಿ ಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ ಇದರ ವತಿಯಿಂದ ಬೋಧಿಸತ್ವ ಬುದ್ಧ ವಿಹಾರ ಹಾವಂಜೆಯಲ್ಲಿ ಧಮ್ಮ ದೀಪ ಕಾರ್ಯಕ್ರಮ ನಡೆಯಿತು.

Swabhimana News Desk

RPIK ಮತ್ತು ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಬಿ.ಆರ್ ಅಂಬೇಡ್ಕರ್ ಅವರ ಧಮ್ಮದೀಕ್ಷೆ ದಿನಾಚರಣೆ ಮತ್ತು ಮೂಲನಿವಾಸಿಗಳ ರಾಜ ಮಹಿಷಾಸುರ ಹಬ್ಬ ಕಾರ್ಯಕ್ರಮ ಆಚರಣೆ.

Swabhimana News Desk

Leave a Comment