22 January 2026
Coastal

ದಕ್ಷಿಣಕನ್ನಡ: ಎಳನೀರು ಕುಡಿದು ಅಸ್ವಸ್ಥ ಪ್ರಕರಣ – ಫ್ಯಾಕ್ಟರಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ.

Swabhimananews. Com ಏಪ್ರಿಲ್ 11-2024

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಡಿಎಚ್‌ಒ ‘ಆರೋಗ್ಯ ಇಲಾಖೆ ತಂಡದಿಂದ ಎಳನೀರು ಪ್ಯಾಕ್ಟರಿಗೆ ಭೇಟಿ ನೀಡಿದ್ದೇವೆ. ಸುಮಾರು 15 ಲೀಟರ್ ಎಳನೀರನ್ನು ಪರೀಕ್ಷಾರ್ಥ ಸಂಗ್ರಹಣೆ ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

Swabhimananews. Com

Related posts

ಮಾಜಿ ಶಾಸಕ ಬಸವರಾಜ್ ಅವರನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

Swabhimana News Desk

ಉಡುಪಿ ಜಿಲ್ಲೆಯ. ಬೈಂದೂರು ತಾಲೂಕಿನಾದ್ಯಂತ. ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ,ಕೋಟ್ಯಾಂತರ ರೂಪಾಯಿ ಸರಕಾರಕ್ಕೆ ವಂಚನೆ, ದಲಿತರಿಗೆ ಮೀಸಲಿಟ್ಟ ಡಿ ಸಿ ಮನ್ನಾ ಭೂಮಿಯನ್ನು,ಹಾಗೂ ಬಹುಕೋಟಿ ರೂಪಾಯಿ ಮೌಲ್ಯದ ಸರಕಾರಿ
ಭೂಮಿ.ಲೂಟಿ ಹೊಡೆದರೂ,ಎಷ್ಟೇ ದೂರು ನೀಡಿದರು. ಕಣ್ಣ್ ಮುಚ್ಚಿ ಕುಳಿತ ಇಲಾಖೆಗಳ ಅಧಿಕಾರಿಗಳು.

Swabhimana News Desk

ನಳಂದ ಬೌದ್ಧ ವಿಹಾರ ಟಿ ನರಸೀಪುರದ ಬಂತೆ ಪೂಜ್ಯ ಬೋದಿ ರತ್ನ ರವರ ನೇತೃತ್ವದಲ್ಲಿ ಗೃಹಪ್ರವೇಶ.

Swabhimana News Desk

Leave a Comment