7 September 2026
Coastal

ದಕ್ಷಿಣಕನ್ನಡ: ಎಳನೀರು ಕುಡಿದು ಅಸ್ವಸ್ಥ ಪ್ರಕರಣ – ಫ್ಯಾಕ್ಟರಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ.

Swabhimananews. Com ಏಪ್ರಿಲ್ 11-2024

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಡಿಎಚ್‌ಒ ‘ಆರೋಗ್ಯ ಇಲಾಖೆ ತಂಡದಿಂದ ಎಳನೀರು ಪ್ಯಾಕ್ಟರಿಗೆ ಭೇಟಿ ನೀಡಿದ್ದೇವೆ. ಸುಮಾರು 15 ಲೀಟರ್ ಎಳನೀರನ್ನು ಪರೀಕ್ಷಾರ್ಥ ಸಂಗ್ರಹಣೆ ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

Swabhimananews. Com

Related posts

ಪ್ರೀಯಕರನ ಜೊತೆ ಸೇರಿ ಗಂಡನನ್ನು ಕೊಂದೇ ಬಿಟ್ಟ ರೀಲ್ಸ್ ರಾಣಿ ಹೆಂಡತಿ ಪ್ರತಿಮಾ.

Swabhimana News Desk

ಅಕ್ರಮ ಮರಳು ಅಡ್ಡೆಗೆ ಮಂಗಳೂರು ಗಣಿ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಎಂಬ ದಿಟ್ಟ ಮಹಿಳಾ ಅಧಿಕಾರಿಯ ಮಿಂಚಿನ ದಾಳಿ; 20 ಇಂಜಿನ್ ಮತ್ತು ಗ್ಯಾಸ್ ಸಿಲಿಂಡರ್ ಸಹಿತ ಬೋಟ್‌ಗಳ ವಶ.

Swabhimana News Desk

ಬೋಧಿಸತ್ವ ಬುದ್ಧವಿಹಾರ. ಹಾವಂಜೆಯಲ್ಲಿ ಧಮ್ಮಚಕ್ಕ ಪವತ್ತನ ದಿನಾಚರಣೆ.

Swabhimana News Desk

Leave a Comment