19.1 C
New York
13 September 2024
Coastal

ದಕ್ಷಿಣಕನ್ನಡ: ಎಳನೀರು ಕುಡಿದು ಅಸ್ವಸ್ಥ ಪ್ರಕರಣ – ಫ್ಯಾಕ್ಟರಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ.

Swabhimananews. Com ಏಪ್ರಿಲ್ 11-2024

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಡಿಎಚ್‌ಒ ‘ಆರೋಗ್ಯ ಇಲಾಖೆ ತಂಡದಿಂದ ಎಳನೀರು ಪ್ಯಾಕ್ಟರಿಗೆ ಭೇಟಿ ನೀಡಿದ್ದೇವೆ. ಸುಮಾರು 15 ಲೀಟರ್ ಎಳನೀರನ್ನು ಪರೀಕ್ಷಾರ್ಥ ಸಂಗ್ರಹಣೆ ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

Swabhimananews. Com

Related posts

ಮಣಿಪಾಲ: ವೇಶ್ಯಾವಾಟಿಕೆ ದಂಧೆ – ಇಬ್ಬರ ಬಂಧನ,ಐವರು ಯುವತಿಯರ ರಕ್ಷಣೆ, ವೇಶ್ಯಾವಾಟಿಕೆ ಕಿಂಗ್ ಪಿನ್ ಖಾಲಿದ್ ಬಂಧನಕ್ಕೆ ವ್ಯಾಪಕ ಶೋಧ!

Swabhimana News Desk

ಸೌಜನ್ಯ ಪ್ರಕರಣ ಮರು ತನಿಖೆಗೆ ಒತ್ತಾಯಿಸಿ RPI. KARNATAKA ಮತ್ತು KDSS. ಭೀಮವಾದ(ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಸರ್ಕಾರಕ್ಕೆ ಮನವಿ.

Swabhimana News Desk

RPIK,ಕದಸಂಸ. ಭೀಮವಾದ ಉಡುಪಿ ಜಿಲ್ಲೆ. ಇದರ ವತಿಯಿಂದ ಮೀಸಲಾತಿಯ ಜನಕ ಛತ್ರಪತಿ ಶಾಹು ಮಹಾರಾಜ್ ಜಯಂತಿ.ಆಚರಣೆ

Swabhimana News Desk

Leave a Comment