1.4 C
New York
11 February 2026
Coastal

ಉಡುಪಿ: ಬಸ್‌ ಟೈಮಿಂಗ್‌ ವಿಚಾರ – ಎರಡು ಖಾಸಗಿ ಬಸ್‌ ನಿರ್ವಾಹಕರ ನಡುವೆ ಹೊಡೆದಾಟ, ಮಹಿಳಾ ಬಸ್ ನಿರ್ವಾಹಕಿಯಿಂದ ಚಪ್ಪಲಿಯಲ್ಲಿ ಹಲ್ಲೆಗೆ ಯತ್ನ!

Swabhimananews. Com-ಏಪ್ರಿಲ್-11-2024

ಉಡುಪಿ: ಮಹಿಳಾ ಬಸ್ ನಿರ್ವಾಹಕಿ ಇನ್ನೊಂದು ಬಸ್ ನ ನಿರ್ವಾಹಕನ ಮೇಲೆ ಹಲ್ಲೆಗೆ ಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಉಡುಪಿಯ ಸಂತೆಕಟ್ಟೆ ಬಳಿ ಈ ಘಟನೆ ನಡೆದಿದೆ. ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಈ ಗಲಾಟೆ ನಡೆದಿದ್ದು, ತನಗಿಂತ ಮೊದಲೇ ಬಂದು ಬಸ್‌ ನಿಲ್ಲಿಸಿದ್ದಕ್ಕಾಗಿ, ಮಹಿಳಾ ನಿರ್ವಾಹಕಿ ಕಂಡಕ್ಟರ್ ರೇಖಾ ಅವರು ಮತ್ತೊಂದು ಬಸ್‌ ಕಂಡಕ್ಟರ್ ವಿರುದ್ಧ ಹರಿಹಾಯ್ದಿದ್ದಾರೆ. ಆತನನ್ನು ತರಾಟೆಗೆ ತೆಗೆದುಕೊಂಡು ಜಾಡಿಸಿದ್ದಾರೆ. ಒಂದು ಹಂತದಲ್ಲಿ ಚಪ್ಪಲಿಯನ್ನೂ ಕೈಗೆತ್ತಿಕೊಂಡಿದ್ದಾರೆ. ಮಹಿಳೆ ನಿರ್ವಾಹಕಿಯ ಗಲಾಟೆ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ.
ಸದ್ಯ ಈ ಘಟನೆಯ ಸಿಸಿಟಿವಿ ದ್ರಶ್ಯಾವಳಿಗಳು ವ್ಯೆರಲ್ ಆಗುತ್ತಿವೆ.

Swabhimananews

Related posts

ದ್ವಿತೀಯ ಪಿಯುಸಿ ಫಲಿತಾಂಶ: ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಮಟ್ಟದಲ್ಲಿ ತೃತೀಯ.

Swabhimana News Desk

ಹೆಣದಿಂದ ಹಣ.
ಮಾಜಿ ಗ್ರಾಮಪಂಚಾಯತ್ ಅಧ್ಯಕ್ಷ ಹಾಲಿ ಪಂಚಾಯತ್ ಅಧ್ಯಕ್ಷೆ ಸೇರಿ ನಾಲ್ವರ ವಿರುದ್ದ ಲೋಕಾಯುಕ್ತಕ್ಕೆ ದೂರು.

Swabhimana News Desk

ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ,ಬೋಧಿಸತ ಬುದ್ಧ ವಿಹಾರ.ಹಾವಂಜೆ, ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ ಇವರ ಜಂಟಿ ಸಹಯೋಗದಲ್ಲಿ ನಡೆದ ವಿಧ್ಯಾರ್ಥಿಗಳಿಗೆ ಬಾಬಾಸಾಹೇಬರ ಕುರಿತ ಸ್ಪರ್ಧೆಗಳು

Swabhimana News Desk

Leave a Comment